ಅಯ್ಯಾ, ನಿಮ್ಮ ಶರಣರು ಬಂದೆನ್ನ ಅಂಗಳದೊಳಗೆ

ಅಯ್ಯಾ, ನಿಮ್ಮ ಶರಣರು ಬಂದೆನ್ನ ಅಂಗಳದೊಳಗೆ
ರಕ್ಷಿಸಿಹೆವೆಂದಿರಲು ನಾನು ತೆರಹು-ಮರಹಾಗಿರ್ದು ಕೆಟ್ಟೆನಯ್ಯಾ,
ನಾನು ಕೆಟ್ಟ ಕೇಡಿಂಗೆ ಕಡೆಯಿಲ್ಲವಯ್ಯಾ. ಕೂಡಲಸಂಗಮದೇವಾ,
ಎನ್ನ ಭಕ್ತಿ ಸಾವಿರ ನೋಂಪಿಯ ನೋಂತು ಹಾದರದಲ್ಲಿ ಅಳಿದಂತಾಯಿತ್ತಯ್ಯಾ.

Leave a Comment

Your email address will not be published. Required fields are marked *