ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ,

ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ,
ಬಯಸಿ ಹೊಕ್ಕಡಿಲ್ಲ, ತಪಸ್ಸು ಮಾಡಿದಡಿಲ್ಲ.

ಅದು ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು.
ಶಿವನೊಲಿದಲ್ಲದೆ ಕೈಗೂಡದು.

ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿನಾನು
ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು.

Leave a Comment

Your email address will not be published. Required fields are marked *