ಆಧಾರ ಸ್ವಾಧಿಷ್ಠಾನ ಮಣಿಪೂರಕ
ವಿಶುದ್ಧಿ ಆಯವ ನುಡಿದಡೇನು
ಆದಿ ಅನಾದಿಯ ಸುದ್ದಿಯ
ಕೇಳಿದಡೇನು ಹೇಳಿದಡೇನು
ತನ್ನಲ್ಲಿದ್ದುದ ತಾನರಿಯದನ್ನಕ್ಕರ.
ಉನ್ಮನಿಯ ರಭಸದ ಮನ ಪವನದ ಮೇಲೆ
ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲರಿಯರು.
ಆಧಾರ ಸ್ವಾಧಿಷ್ಠಾನ ಮಣಿಪೂರಕ
ವಿಶುದ್ಧಿ ಆಯವ ನುಡಿದಡೇನು
ಆದಿ ಅನಾದಿಯ ಸುದ್ದಿಯ
ಕೇಳಿದಡೇನು ಹೇಳಿದಡೇನು
ತನ್ನಲ್ಲಿದ್ದುದ ತಾನರಿಯದನ್ನಕ್ಕರ.
ಉನ್ಮನಿಯ ರಭಸದ ಮನ ಪವನದ ಮೇಲೆ
ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲರಿಯರು.