ಇದನಾರಯ್ಯ ಬಲ್ಲರು
ಹಮ್ಮಳಿದ ಶರಣರ ಮೇಲಿಹ ಪರವ ಬಲ್ಲ ಶರಣ.
ಪಂಚೇಂದ್ರಿಯದ ಇಂಗಿತವ ಬಲ್ಲ ಶರಣ.
ಒಡಲ ಬಿಟ್ಟ ಶರಣನಲ್ಲದೆ, ಉಳಿದ ಪ್ರಾಣಘಾತಕ ಪಾತಕರಿವರೆತ್ತಲು,
ಶ್ರೀಶೈಲ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣ ಬಸವಣ್ಣಂಗಲ್ಲದೆ.
ಇದನಾರಯ್ಯ ಬಲ್ಲರು
ಹಮ್ಮಳಿದ ಶರಣರ ಮೇಲಿಹ ಪರವ ಬಲ್ಲ ಶರಣ.
ಪಂಚೇಂದ್ರಿಯದ ಇಂಗಿತವ ಬಲ್ಲ ಶರಣ.
ಒಡಲ ಬಿಟ್ಟ ಶರಣನಲ್ಲದೆ, ಉಳಿದ ಪ್ರಾಣಘಾತಕ ಪಾತಕರಿವರೆತ್ತಲು,
ಶ್ರೀಶೈಲ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣ ಬಸವಣ್ಣಂಗಲ್ಲದೆ.