ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ,

ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ,
ಆಯುಷ್ಯವೆಂಬ ರಾಶಿ ಅಳೆದು ತೀರದ ಮುನ್ನ
ಶಿವನ ನೆನೆಯಿರೆ ! ಶಿವನ ನೆನೆಯಿರೆ ! ಈ ಜನ್ಮ ಬಳಿಕಿಲ್ಲ.
ಚೆನ್ನಮಲ್ಲಿಕಾರ್ಜುನದೇವರದೇವನ ನೆನೆದು ಪಂಚಮಹಾಪಾತಕರೆಲ್ಲರು ಮುಕ್ತಿವಡೆದರಂದು ?

Leave a Comment

Your email address will not be published. Required fields are marked *