ಎನ್ನ ಮನ ಪ್ರಾಣ ಭಾವ ನಿಮ್ಮಲ್ಲಿ ನಿಂದಬಳಿಕ
ಕಾಯದ ಸುಖವ ನಾನೇನೆಂದರಿಯೆನು.
ಆರು ಸೋಂಕಿದರೆಂದರಿಯೆನು.
ಚೆನ್ನಮಲ್ಲಿಕಾರ್ಜುನನ ಮನದೊಳಗೆ ಒಚ್ಚತವಾದ ಬಳಿಕ ಹೊರಗೇನಾಯಿತ್ತೆಂದರಿಯೆನು.
ಎನ್ನ ಮನ ಪ್ರಾಣ ಭಾವ ನಿಮ್ಮಲ್ಲಿ ನಿಂದಬಳಿಕ
ಕಾಯದ ಸುಖವ ನಾನೇನೆಂದರಿಯೆನು.
ಆರು ಸೋಂಕಿದರೆಂದರಿಯೆನು.
ಚೆನ್ನಮಲ್ಲಿಕಾರ್ಜುನನ ಮನದೊಳಗೆ ಒಚ್ಚತವಾದ ಬಳಿಕ ಹೊರಗೇನಾಯಿತ್ತೆಂದರಿಯೆನು.