ಎಲೆ ಕಾಲಂಗೆ ಸೂರೆಯಾದ ಕರ್ಮಿ,
ಎಲೆ ಕಾಮಂಗೆ ಗುರಿಯಾದ ಮರುಳೆ,
ಬಿಡು ಬಿಡು ಕೈಯ
ನರಕವೆಂದರಿಯದೆ ತಡೆವರೆ ಮನುಜಾ ?
ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.
ಎಲೆ ಕಾಲಂಗೆ ಸೂರೆಯಾದ ಕರ್ಮಿ,
ಎಲೆ ಕಾಮಂಗೆ ಗುರಿಯಾದ ಮರುಳೆ,
ಬಿಡು ಬಿಡು ಕೈಯ
ನರಕವೆಂದರಿಯದೆ ತಡೆವರೆ ಮನುಜಾ ?
ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.