ಕಳನೇರಿ ಇಳಿವುದು ವೀರಂಗೆ ಮತವಲ್ಲ.
ಶಿವಶರಣಂಗೆ ಹಿಮ್ಮೆಟ್ಟುವುದು ಪ ಥವಲ್ಲ.
ಮನದೊಡೆಯ ಮನವನಿಂಬುಗೊಂಬನಯ್ಯಾ.
ಇರಲಾಗದು ಶ್ರೀಪರ್ವತವ ಇಳಿದಡೆ ವ್ರತಕ್ಕೆ ಭಂಗ.
ಕಳನೇರಿ ಕೈದು ಮರೆದಡೆ ಮಾರಂಕ ಚೆನ್ನಮಲ್ಲಿಕಾರ್ಜುನನಿಮ್ಮೈಗಾಣಲಿರಿವನು.
ಕಳನೇರಿ ಇಳಿವುದು ವೀರಂಗೆ ಮತವಲ್ಲ.
ಶಿವಶರಣಂಗೆ ಹಿಮ್ಮೆಟ್ಟುವುದು ಪ ಥವಲ್ಲ.
ಮನದೊಡೆಯ ಮನವನಿಂಬುಗೊಂಬನಯ್ಯಾ.
ಇರಲಾಗದು ಶ್ರೀಪರ್ವತವ ಇಳಿದಡೆ ವ್ರತಕ್ಕೆ ಭಂಗ.
ಕಳನೇರಿ ಕೈದು ಮರೆದಡೆ ಮಾರಂಕ ಚೆನ್ನಮಲ್ಲಿಕಾರ್ಜುನನಿಮ್ಮೈಗಾಣಲಿರಿವನು.