ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು.

ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು.
ಮನ ತನ್ನ ತಾರ್ಕಣೆಯ ಕಂಡು ತಳವೆಳಗಾದುದು.
ಇನ್ನೇವೆನಿನ್ನೇವೆನಯ್ಯಾ ?
ನಿಮ್ಮ ಶರಣ ಬಸವಣ್ಣನ ಶ್ರೀಪಾದವ ಕಂಡಲ್ಲದೆ
ಬಯಕೆ ಬಯಲಾಗದು. ಇನ್ನೇವೆನಿನ್ನೇವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?

Leave a Comment

Your email address will not be published. Required fields are marked *