ದೃಷ್ಟಿವರಿದು ಮನ ನೆಲೆಗೊಂಡುದಿದೇನೊ ?
ಆವನೆಂದರಿಯೆ ಭಾವನಟ್ಟುದವ್ವಾ.
ಕಳೆವರಿದು ಅಂಗ ಗಸಣೆಯಾದುದವ್ವಾ. ಇನ್ನಾರೇನೆಂದಡೆ ಬಿಡೆನು ಚೆನ್ನಮಲ್ಲಿಕಾರ್ಜುನಲಿಂಗವ.
ದೃಷ್ಟಿವರಿದು ಮನ ನೆಲೆಗೊಂಡುದಿದೇನೊ ?
ಆವನೆಂದರಿಯೆ ಭಾವನಟ್ಟುದವ್ವಾ.
ಕಳೆವರಿದು ಅಂಗ ಗಸಣೆಯಾದುದವ್ವಾ. ಇನ್ನಾರೇನೆಂದಡೆ ಬಿಡೆನು ಚೆನ್ನಮಲ್ಲಿಕಾರ್ಜುನಲಿಂಗವ.