ದೃಷ್ಟಿವರಿದು ಮನ ನೆಲೆಗೊಂಡುದಿದೇನೊ ?

ದೃಷ್ಟಿವರಿದು ಮನ ನೆಲೆಗೊಂಡುದಿದೇನೊ ?
ಆವನೆಂದರಿಯೆ ಭಾವನಟ್ಟುದವ್ವಾ.
ಕಳೆವರಿದು ಅಂಗ ಗಸಣೆಯಾದುದವ್ವಾ. ಇನ್ನಾರೇನೆಂದಡೆ ಬಿಡೆನು ಚೆನ್ನಮಲ್ಲಿಕಾರ್ಜುನಲಿಂಗವ.

Leave a Comment

Your email address will not be published. Required fields are marked *