ಧರೆಯ ಮೇಗಣ ಹುಲ್ಲೆ, ಚಂದ್ರಮನೊಳಗಣ ಎರಳೆ,
ಕೂರ್ತಡೆ ಫಲವೇನೋ ಕೂಟವಿಲ್ಲದನ್ನಕ್ಕ
ಇಂಬನರಿಯದ ಠಾವಿನಲ್ಲಿ ಕಣ್ಣೋಟವ ಮಾಡಿದಡೆ,
ತುಂಬಿದ ತೊರೆಯ ನಡುವೆ ಮಾಮರ ಕಾತಂತೆ.
ಚೆನ್ನಮಲ್ಲಿಕಾರ್ಜುನದೇವಾ, ದೂರದ ಸ್ನೇಹವಮಾಡಲು ಬಾರದ ಭವಕ್ಕೆ ಬಂದೆ.
ಧರೆಯ ಮೇಗಣ ಹುಲ್ಲೆ, ಚಂದ್ರಮನೊಳಗಣ ಎರಳೆ,
ಕೂರ್ತಡೆ ಫಲವೇನೋ ಕೂಟವಿಲ್ಲದನ್ನಕ್ಕ
ಇಂಬನರಿಯದ ಠಾವಿನಲ್ಲಿ ಕಣ್ಣೋಟವ ಮಾಡಿದಡೆ,
ತುಂಬಿದ ತೊರೆಯ ನಡುವೆ ಮಾಮರ ಕಾತಂತೆ.
ಚೆನ್ನಮಲ್ಲಿಕಾರ್ಜುನದೇವಾ, ದೂರದ ಸ್ನೇಹವಮಾಡಲು ಬಾರದ ಭವಕ್ಕೆ ಬಂದೆ.