ಮನ ಬೀಸರವಾದಡೆ ಪ್ರಾಣ ಪಲ್ಲಟವಹುದವ್ವಾ.

ಮನ ಬೀಸರವಾದಡೆ ಪ್ರಾಣ ಪಲ್ಲಟವಹುದವ್ವಾ.
ತನು ಕರಣಂಗಳು ಮೀಸಲಾಗಿ
ಮನ ಸಮರಸವಾಯಿತ್ತು ನೋಡಾ
ಅನ್ಯವನರಿಯೆ ಭಿನ್ನವನರಿಯೆ.
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಬಳಿಯವಳಾನು ಕೇಳಾ ತಾಯೆ ?

Leave a Comment

Your email address will not be published. Required fields are marked *