ಮರಹು ಬಂದಿಹುದೆಂದು ಗುರು ಕುರುಹನೆ ಕೊಟ್ಟ ;

ಮರಹು ಬಂದಿಹುದೆಂದು ಗುರು ಕುರುಹನೆ ಕೊಟ್ಟ ;
ಅರಿವಿಂಗೆ ಪ್ರಾಣಲಿಂಗ ಬೇರೆ ಕಾಣಿರಣ್ಣಾ.
ನಿರ್ಣಯವಿಲ್ಲದ ಭಕ್ತಿಗೆ ಬರಿದೆ ಬಳಲಲದೇತಕೆ ?
ಚೆನ್ನಮಲ್ಲಿಕಾರ್ಜುನಯ್ಯನನರಿದು ಪೂಜಿಸಿದಡೆ ಮರಳಿ ಭವಕ್ಕೆ ಬಹನೆ ?

Leave a Comment

Your email address will not be published. Required fields are marked *