ಲೋಕದ ಚೇಷ್ಟೆಗೆ ರವಿ ಬೀಜವಾದಂತೆ,

ಲೋಕದ ಚೇಷ್ಟೆಗೆ ರವಿ ಬೀಜವಾದಂತೆ,
ಕರಣಂಗಳ ಚೇಷ್ಟೆಗೆ ಮನವೇ ಬೀಜ.
ಎನಗುಳ್ಳುದೊಂದು ಮನ.
ಆ ಮನ ನಿಮ್ಮಲ್ಲಿ ಸಿಲುಕಿದ ಬಳಿಕ ಎನಗೆ ಭವವುಂಟೆ ಚೆನ್ನಮಲ್ಲಿಕಾರ್ಜುನಾ ?

Leave a Comment

Your email address will not be published. Required fields are marked *