ಲೋಕದ ಚೇಷ್ಟೆಗೆ ರವಿ ಬೀಜವಾದಂತೆ,
ಕರಣಂಗಳ ಚೇಷ್ಟೆಗೆ ಮನವೇ ಬೀಜ.
ಎನಗುಳ್ಳುದೊಂದು ಮನ.
ಆ ಮನ ನಿಮ್ಮಲ್ಲಿ ಸಿಲುಕಿದ ಬಳಿಕ ಎನಗೆ ಭವವುಂಟೆ ಚೆನ್ನಮಲ್ಲಿಕಾರ್ಜುನಾ ?
ಲೋಕದ ಚೇಷ್ಟೆಗೆ ರವಿ ಬೀಜವಾದಂತೆ,
ಕರಣಂಗಳ ಚೇಷ್ಟೆಗೆ ಮನವೇ ಬೀಜ.
ಎನಗುಳ್ಳುದೊಂದು ಮನ.
ಆ ಮನ ನಿಮ್ಮಲ್ಲಿ ಸಿಲುಕಿದ ಬಳಿಕ ಎನಗೆ ಭವವುಂಟೆ ಚೆನ್ನಮಲ್ಲಿಕಾರ್ಜುನಾ ?