ಹಿಡಿಯದಿರು ತಡೆಯದಿರು ಬಿಡುಬಿಡು ಕೈಯಸೆರಗ.
ಭಾಷೆಯ ಬರೆದುಕೊಟ್ಟ ಸತ್ಯಕ್ಕೆ ತಪ್ಪಿದರೆ
ಅಘೋರ ನರಕವೆಂದರಿಯಾ ?
ಚೆನ್ನಮಲ್ಲಿಕಾರ್ಜುನನ ಕೈವಿಡಿದ ಸತಿಯ ಮುಟ್ಟಿದರೆ ಕೆಡುವೆ ಕಾಣಾ ಮರುಳೆ.
ಹಿಡಿಯದಿರು ತಡೆಯದಿರು ಬಿಡುಬಿಡು ಕೈಯಸೆರಗ.
ಭಾಷೆಯ ಬರೆದುಕೊಟ್ಟ ಸತ್ಯಕ್ಕೆ ತಪ್ಪಿದರೆ
ಅಘೋರ ನರಕವೆಂದರಿಯಾ ?
ಚೆನ್ನಮಲ್ಲಿಕಾರ್ಜುನನ ಕೈವಿಡಿದ ಸತಿಯ ಮುಟ್ಟಿದರೆ ಕೆಡುವೆ ಕಾಣಾ ಮರುಳೆ.