ಏಕೆ ನಡುಗಿದೆ ತಾಯೆ ಭೂಮಿ ನಡುರಾತ್ರಿಯೊಳು
ಏಕೆ ನಡುಗಿದೆ ತಾಯೆ ಭೂಮಿ ನಡುರಾತ್ರಿಯೊಳು – ಜಗ ದೇಕ ಪೊಡವಿಗೊಡೆಯನ ರಾಣಿ ಪರಮ ಕಲ್ಯಾಣಿ ಗುರು ಹಿರಿಯರನು ಕಂಡು ಮುರುಕಿಸುವ ಮೋರೆಯಲಿಅರೆಮತಿಯ ಕೊಂಕು ಮಾತುಗಳನಾಡಿಚರಣಕೆರಗದ ಮನುಜರಿರಬಾರದೆಂದೆನುತಮರಮುರಿದು ಒರಗಿ ಸಾಯಲಿ ಎಂದು ನಡುಗಿದೆಯ1 ಉತ್ತಮರ ಹೊಟ್ಟೆಯಲಿ ಬಗಳೊ ಶ್ವಾನವು ಹುಟ್ಟಿಹೆತ್ತವರ ನಿರ್ಬಂಧಕೊಳಗು ಮಾಡಿಅತ್ತೆ ಮಾವರ ಕೀರ್ತಿಯ ಕೊಂಡಾಡುವಧಮರಹೊತ್ತು ಇರಲಾರೆನೆನುತ ಮತ್ತೆ ನಡುಗಿದೆಯ2 ಕಳ್ಳತನವನು ಕಲಿತು ಕಾಲೋಚಿತವ ಕೇಳ್ದುಸುಳ್ಳು ಮಾತುಗಳಾಡಿ ಒಡಲ ಪೊರೆದುಕೊಳ್ಳಿ ದೆವ್ವಗಳಂತೆ ಅಲೆದಾಡುತಿರುವಂಥಸುಳ್ಳು ಮನುಜರ ಹೊರಲಾರೆನೆಂದು ನಡುಗಿದೆಯ 3 ಕಲಿಯುಗದಿ ಮುರಹರನ ಸ್ಮರಣೆಯನು ಮಾಡದೆಯೆಸಲೆ ಭಕ್ತಿಯಿಂ […]
ಏಕೆ ನಡುಗಿದೆ ತಾಯೆ ಭೂಮಿ ನಡುರಾತ್ರಿಯೊಳು Read More »