ಸಂತರನ ಸ್ಮರಿಸಿ ಜನರು
ಸಂತರನ ಸ್ಮರಿಸಿ ಜನರು ಸಂತರನ ಸ್ಮರಿಸಿ ಜನ ನಿಂತಲ್ಲಿ ಕುಳಿತಲ್ಲಿ ಇಂತೆಂತು ಸದ್ಧರ್ಮ ಚರಿಸುವ ಕಾಲಕ್ಕೆ ಅಂತರಂಗದಲಿದ್ದು ಚಿಂತೆಯನು ಬಿಟ್ಟು ಸಿರಿ ಕುಂತುಪಿತನೊಲಿಮೆಯಿಂದ ವ್ಯಾಸ ಶಿಷ್ಯರಾದ ಗುರುಮಧ್ವ ಮುನಿರಾಯ ಲೇಸು ಪಂಕಜನಾಭ ನರಹರಿ ಮಾಧವ ಮು ನೇಶ ಅಕ್ಷೋಭ್ಯ ಜಯರಾಯ ವಿದ್ಯಾಧಿರಾಜ ಪೋಷಿತ ಕವೇಂದ್ರತೀರ್ಥರಾ ನ್ಯಾಶಿ ವಾಗೀಶ ಯತಿ ರಾಮಚಂದ್ರ ನಂದ ಭಾಸುರ ವಿದ್ಯಾನಿಧಿ ರಘುನಾಥ ರಘುವರ್ಯ ಭೂಷಣ ಮತಕೆ ರಘೋತ್ತಮ ನಿಧಿವೇದ ವ್ಯಾಸ ವಿದ್ಯಾಧೀಶರೂ ||1|| ವೇದಮುನಿ ಸತ್ಯವ್ರತ ಸತ್ಯನಿಧಿ ರಾಯ ಬೋಧ ಮೂರುತಿ ಸತ್ಯನಾಥ […]
ಸಂತರನ ಸ್ಮರಿಸಿ ಜನರು Read More »