ಎತ್ತ ಹೋದರು ಸುತ್ತಲೆಲ್ಲೂ
ಎತ್ತ ಹೋದರು ಸುತ್ತಲೆಲ್ಲೂ ಆರಿಗಾರೂ ಇಲ್ಲ ಜಗದೊಳು ಎಂಬುದನು ನೀ ನೆನಪಿಡು| ಮಾಯೆಯೊಡ್ಡಿದ ಬಲೆಯೊಳಿದ್ದರು ತಾಯ ಪಾದದಿ ಮನವಿಡು|| ಒಂದು ದಿನವೊ ಎರಡು ದಿನವೊ “ಸ್ವಾಮಿ, ಬುದ್ಧೀ” ಎಂದು ಜನಗಳು ಗೌರವದಿ ಬಳಿ ಸುಳಿವರು| ಮೃತ್ಯು ಬಂದೆಳೆವಾಗ ನಿನ್ನನು ಎಲ್ಲರೂ ಹಿಂದುಳಿವರು|| ಯಾವ ಪ್ರಿಯತಮೆಯೊಲವಿಗಾಗಿಯೆ ಹಗಲು ಇರುಳೂ ಜೀವ ತೇದೆಯೊ ಬಾರಳವಳೂ ಜೀವ ತೇದೆಯೊ ಬಾರಳನಳೂ ಜೊತೆಯೊಳು| ನೀನು ಸಾಯಲು ನಿನ್ನ ಶವವನು ಅಶುಭವೆಂದೇ ತಿಳಿವಳು|| —-ವಚನವೇದ
ಎತ್ತ ಹೋದರು ಸುತ್ತಲೆಲ್ಲೂ Read More »