ನೋಡ ಬಂದೆನೋ ನಿತ್ಯ ಪಾಡಿದವರ ಪ್ರಾಣ
ನೋಡ ಬಂದೆನೋ ನಿತ್ಯ ಪಾಡಿದವರ ಪ್ರಾಣ ಮಾಡು ಕಾರುಣ್ಯವ ಮಾತಾಡು ಮನ್ನಿಸಿ ರೂಢಿಯೊಳಗೆ ನಿನಗೀಡುಗಾಣೆನೊ ಕರ ಪಿಡಿವ ತಾರಾಕ್ಷರೂಢ ವೆಂಕಟರಾಯ ನಾನಾ ಪೂರ್ವ ಉತ್ತರ ಯೋನಿ ಮೊಗದಿಂದ ವೃದ್ಧ ಹಾನಿ ದೇಹವ ತೆತ್ತು. ನಾನು ನಿನ್ನದು ಎಂದು ಹೀನ ಮತಿಯಿಂದಪಮಾನಕೊಳಗಾಗಿ ಏನು ಕಾಣದೆ ಪಾಪ ಕಾನನದೊಳು ಬಿದ್ದು ಙÁ್ಞನರಹಿತನಾದೆ ಕಾಣೆ ಲಾಭಕೆ ಮದ್ದು- ನೀಯಳ ಕಳಕೊಂಡ ಮಾನವನಂತೆ ನಿತ್ರಾಣಗೆಟ್ಟೆನೊ ಈ ಕ್ಷೋಣಿಯೊಳಗೆ ಪುಟ್ಟಿದಾಗ ವಿನೋದಿಯೆ ನೀನೆ ಗತಿ ಎಂದು ||1|| ನಿಚ್ಚಳ ಮನ ದೊರಿಯೆ ನಿತ್ಯ ನಿನ್ನ […]
ನೋಡ ಬಂದೆನೋ ನಿತ್ಯ ಪಾಡಿದವರ ಪ್ರಾಣ Read More »