ಇವನ ಪಾಲಿಸಿದರೆ ನಿನಗೆ ಪುಣ್ಯ
ಅವನಿಯೊಳೆಂದೆಂದಿಗೂ ನಾನೆ ಧನ್ಯ ಅ.ಪ
ನೆಟ್ಟ ಮುಳ್ಳು ಕಿತ್ತು ಬಿಸುಟಂತೆ ಮಾಡು |
ಘಟ್ಟಿಯಾಗಿ ಭಕುತನ್ನ ಕಾಪಾಡು||1||
ಸಾಧನ ಪ್ರಾಣಿಗಳಿರಲಿ ಬೇಕು |
ಆದರದಿಂದಲಿ ಕೇಳೆನ್ನ ವಾಕು ||2||
ತ್ರಿಜಗದೊಳಗೆ ನಿ£ಗ್ಯಾರೆಣೆಯೆ |
ವಿಜಯವಿಠ್ಠಲ ಕೇಳೆನ್ನ ದೊರೆಯೆ ||3||
ಇವನ ಪಾಲಿಸಿದರೆ ನಿನಗೆ ಪುಣ್ಯ
ಅವನಿಯೊಳೆಂದೆಂದಿಗೂ ನಾನೆ ಧನ್ಯ ಅ.ಪ
ನೆಟ್ಟ ಮುಳ್ಳು ಕಿತ್ತು ಬಿಸುಟಂತೆ ಮಾಡು |
ಘಟ್ಟಿಯಾಗಿ ಭಕುತನ್ನ ಕಾಪಾಡು||1||
ಸಾಧನ ಪ್ರಾಣಿಗಳಿರಲಿ ಬೇಕು |
ಆದರದಿಂದಲಿ ಕೇಳೆನ್ನ ವಾಕು ||2||
ತ್ರಿಜಗದೊಳಗೆ ನಿ£ಗ್ಯಾರೆಣೆಯೆ |
ವಿಜಯವಿಠ್ಠಲ ಕೇಳೆನ್ನ ದೊರೆಯೆ ||3||