ಕೊಡಲು ನೀನಾರು ಬಿಡಲು ನೀನಾರುಪೊಡವಿಗೊಡೆಯ ಶ್ರೀಹರಿ ಲೀಲೆಯದು
ಮಾಡಲು ನೀನಾರು ಮಾಡೆನಲು ನೀನಾರುಮಾಡದವರಿಂದ ಮಾಡಿಪ ಮೋಡಿರೂಪಮಾಡಬೇಕೆಂಬರ ತಡೆದು ಕಾಡಿಪನವನುಹಿಡಿಗೆ ಅಡಗದಾ ಹಿರಣ್ಯಗರ್ಭನವನಿರೆ||1||
ಪಾಡುವ ಪದ್ಯಗಳಲಿ ಭಾವವಾಗಿರುವನೋಡುವ ನೋಟಗಳ ನೋವು ಗ್ರಹಿಸುವನುಡಿವ ನುಡಿಯ ತಾತ್ಪರ್ಯವನರಿವನಾಡಿ ನರಗಳಂತೊಲಿವ ಆದಿಕೇಶವರಾಯ ||2||