ಶರಣರ ಮನ ನೋಯ ನುಡಿದೆನಾಗಿ,

ಶರಣರ ಮನ ನೋಯ ನುಡಿದೆನಾಗಿ,
ಹರಜನ್ಮವಳಿದು ನರಜನ್ಮಕ್ಕೆ ಬಂದೆನು.
ಹರನಟ್ಟಿದ ಬೆಸನ ಶಿರದೊಳಗಾಂತೊಡೆ,
ಗಿರಿಗಳ ಭಾರವೆನಗಾದುದಯ್ಯ.
ಚೆನ್ನಮಲ್ಲಿಕಾರ್ಜುನನ ಧರ್ಮದಿಂದ
ಸಂಸಾರ ಕರ್ಮದ ಹೊರೆಯನಿಳುಹಿ, ನಡುದೊರೆಯ ಹಾಯಿದು ಹೋದೆನು

Leave a Comment

Your email address will not be published. Required fields are marked *